ಬೆಂಗಳೂರು: ದೇಶದೆಲ್ಲೆಡೆ ಕೋವಿಡ್ ಅರ್ಭಟ ಜೋರಾಗಿದೆ. ರಾಜ್ಯದಲ್ಲಿ ಜೆ ಎನ್ 1 ತಳಿ ವೈರಸ್ ನ 35 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರೊಂದರಲ್ಲಿಯೇ 20 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 20 ಜೆಎನ್1 ಕೇಸ್ ಪತ್ತೆಯಾಗಿವೆ. ಉಳಿದಂತೆ ಮೈಸೂರು 4, ಮಂಡ್ಯ 3, ರಾಮನಗರ, ಬೆಂಗಳೂರು ಗ್ರಾಮಾಂತರ, ಕೊಡಗು ಹಾಗೂ ಚಾಮರಾಜನಗರದಲ್ಲಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಜೆಎನ್.1 ಉಪತಳಿ ಸೋಂಕಿತರು ಪತ್ತೆಯಾಗಿದ್ದಾರೆ.
ಇನ್ನು ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಸದ್ಯಕ್ಕಿಲ್ಲ. ಮತ್ತೆ ನಾಳಿನ ಸಭೆ ಬಳಿಕ ಹೆಚ್ಚಿನ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ ಕೊರೊನಾ ಉಪತಳಿ JN.1 ಜನರಲ್ಲಿ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದ್ದು ಕೊರೊನಾ ಟೆಸ್ಟಿಂಗ್ ಹೆಚ್ಚಳ ಮಾಡ್ತಿದೆ. ರಾಜ್ಯದಲ್ಲಿ ಕೊರೊನಾ ಕೇಂದ್ರಬಿಂದುವಾಗಿರುವ ರಾಜಧಾನಿಯಲ್ಲೂ ಕೊರೊನಾ ಟೆಸ್ಟಿಂಗ್ ಹೆಚ್ಚಳ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ.
ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ. ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…
ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್ ಸ್ಲಾಯ್ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್ನಲ್ಲಿ ಅವರು…
ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್ಐಟಿಯವರು ಬಂಧಿಸುತ್ತಿಲ್ಲ. ಎಂದು…
ತಾಯಿ ಎಂದರೆ ಮಮತೆಯ ಆಗರ, ತಾಯಿ ಎಂದರೆ ಕರುಣೆಯ ಕಡಲು, ತಾಯಿ ಎಂದರೆ ಪ್ರೀತಿಯ ಸೆಲೆ... ಹೀಗೆ ತಾಯಿಯ ಬಗ್ಗೆ…
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…