ಆಸ್ತಿಗಾಗಿ ಸಹೋದರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಸಹೋದರರು

ಬಾಗಲಕೋಟೆ: ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿಗೆ ಈ ಘಟನೆ ಸಾಕ್ಷಿ ಎಂಬಂತಿದೆ. ಆಸ್ತಿ ವಿಚಾರಕ್ಕೆ ಸಹೋದರರಿಬ್ಬರು ಸಹೋದರಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಅಮೀನಗಢ ಪಟ್ಟಣದಲ್ಲಿ ನಡೆದಿದೆ.

ಕವಿತಾ ಹಿರೇಮಠ ಎಂಬುವವರ ಕುತ್ತಿಗೆಗೆ ಸಹೋದರರಾದ ಚಂದ್ರಶೇಖರ್ ಹಾಗೂ ಕುಮಾರಸ್ವಾಮಿ ಹಿರೇಮಠ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gayathri SG

Recent Posts

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

24 mins ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

33 mins ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

1 hour ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

1 hour ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

1 hour ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

1 hour ago