News Karnataka Kannada
Thursday, May 02 2024
ಬಾಗಲಕೋಟೆ

ಕನ್ನಡದ ‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಆತ್ಮಹತ್ಯೆ

Police in Mulubagil emptying a lake to investigate 8 years old murder case
Photo Credit :

ಬಾಗಲಕೋಟೆ : ಕನ್ನಡದ ‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲೈನ್ ಮ್ಯಾನ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬೀಳಗಿ ಹೆಸ್ಕಾಂ ಲೈನ್ ಮ್ಯಾನ್ ತಿಮ್ಮಣ್ಣ ಭೀಮಪ್ಪ ಗುರೆಡ್ಡಿ ಆತ್ಮಹತ್ಯೆಗೆ ಶರಣಾಗಿದ್ದು, ತಾಲೂಕಿನ ಅಮಲಝರಿ ಸಮೀಪದ ತೋಟದಲ್ಲಿ ಇವರ ಶವ ಪತ್ತೆಯಾಗಿದೆ.

‘ಕೋಟ್ಯಾಧಿಪತಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇವರು 6.40 ಲಕ್ಷ ರೂಪಾಯಿಗಳನ್ನು ಬಹುಮಾನವಾಗಿ ಪಡೆದಿದ್ದರು.

ತಮ್ಮ ತಂದೆ ಅನಾರೋಗ್ಯದಿಂದ ಬಳಲುತ್ತಿರುವುದು ಹಾಗೂ ಮನೆ ನಿರ್ಮಾಣಕ್ಕೆ ಮಾಡಿದ ಸಾಲದಿಂದ ಬೇಸತ್ತು ತಿಮ್ಮಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು