ಕಾಂಗ್ರೆಸ್‌ಗೆ ಶಾಶ್ವತ ನಿರುದ್ಯೋಗದ ಭಯ ಎದುರಾಗಿದೆ : ನಳೀನ್‌ ಕುಮಾರ್ ಕಟೀಲು

ಬಾಗಲಕೋಟೆ : ಕಾಂಗ್ರೆಸ್ ಅಧಿಕಾರ ಕಳೆದುಕೊಂಡು‌, ಅಸ್ತಿತ್ವಕ್ಕೆ ಕಳೆದಕೊಂಡ ಹಿನ್ನಲೆ ನಿರಂತರವಾಗಿ ಅಪಪ್ರಚಾರ ಮಾಡುತ್ತಾ, ಸುಳ್ಳು ಸುದ್ದಿ ಮಾಡುತ್ತಿದೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾದ  ನಳೀನ್‌ ಕುಮಾರ್ ಕಟೀಲು ಹೇಳಿದ್ದಾರೆ

ಅವರು ಬಾಗಲಕೋಟೆ ನಗರದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ‌ಪಕ್ಷದವರಿಗೆ ಶಾಶ್ವತ ವಾಗಿ ನಿರುದ್ಯೋಗ ಆಗುವ ಭಯ ಇದೆ. ಈ ಹಿನ್ನಲೆಯಲ್ಲಿ ದಾಖಲೆ ಇಲ್ಲದೆ ಆರೋಪ ಮಾಡುತ್ತಿದ್ದಾರೆ ಎಂದರು.

ಸುಳ್ಳು ಆರೋಪ ಮಾಡಿದರು ಸಹ ಸಿಎಂ ಅವರು ದೂರು ಬಂದಾಗ ನಿರ್ಲಕ್ಷ್ಯ ಮಾಡದೆ ಅದರ ಬಗ್ಗೆ ಪಾರದರ್ಶಕ ವಾಗಿ ಕಾನುನು ತೆಗೆದುಕೊಳ್ಳುವ‌ ಪ್ರಯತ್ನ ದಲ್ಲಿ ಇದ್ದಾರೆ.ಹಿಂದೆ ಇದೇ ಕಾಂಗ್ರೆಸ್ ಸರ್ಕಾರ ಇದ್ದಾಗ,ಸರ್ಕಾರದ ಮೇಲೆ ಆರೋಪ ಬಂದಿತ್ತು.

ಎಲ್ಲಿ ಕ್ರಮ ತೆಗೆದುಕೊಂಡರು,ಎಲ್ಲಿ ತನಿಖೆಗೆ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ ಕಟಿಲ್,ಅವರು,ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಭಯ ಕಾಡುತಿದೆ‌.ಬಿಜೆಪಿ ಪಕ್ಷವು ಎಲ್ಲಾ ಉಪ ಚುನಾವಣೆಯಲ್ಲಿ ಹಾಗೂ ಮಹಾನಗರ ಪಾಲಿಕೆ ಯಲ್ಲಿ, ಅಭೂತಪೂರ್ವ ಗೆಲುವು ಸಾಧಿಸಿದೆ‌ ಇದೇ ರೀತಿಯಾಗಿ ಗೆಲುವು ಸಾಧಿಸುತ್ತಾ ಹೋದರೆ,ಶಾಶ್ವತ ವಾಗಿ ನಿರುದ್ಯೋಗ ಆಗುತ್ತೇನೆ ಎಂದು ಸುಳ್ಳು ಸುದ್ದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು

Sneha Gowda

Recent Posts

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

10 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

26 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

3 hours ago