ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…
ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…
ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.
ಸಾಣೂರಿನ ಲೈನ್ ಮ್ಯಾನ್ ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…