ಪ್ರಧಾನಿ ಮೋದಿಯವರಿಂದ ಭಾರತ ಪರಿವರ್ತನೆಯತ್ತ ಸಾಗುತ್ತಿದೆ : ನಳೀನ್‌ ಕುಮಾರ್‌ ಕಟೀಲು

ಬಾಗಲಕೋಟೆ:‌ ಪ್ರಧಾನಿ ನರೇಂದ್ರ‌ ಮೋದಿಯವರ ಕಾಲದಲ್ಲಿ ಭಾರತ ಪರಿವರ್ತನೆಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲು ಹೇಳಿದರು.

ನಗರದ ಗೌರಿ ಶಂಕರ‌ಕಲ್ಯಾಣ ಮಂಟಪದಲ್ಲಿ ನಡೆದ‌ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

60 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ಭಯೋತ್ಪಾದನೆ, ಭ್ರಷ್ಟಾಚಾರ, ಬಡತನ‌ ಮತ್ತು ನಿರುದ್ಯೋಗದಂತಹ ನಾಲ್ಕು ಪ್ರಮುಖ ಕೊಡುಗೆಗಳನ್ನು ದೇಶದ ಜನತೆಗೆ ನೀಡಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಆಡಳಿತದ ಚುಕ್ಕಾಣೆಯನ್ನು ಹಿಡಿದ ನಂತರ ಭ್ರಷ್ಟಾಚಾರ ಮುಕ್ತ, ಬಡತನ, ಭಯೋತ್ಪಾದನೆ ನಿರುದ್ಯೋಗ‌ ಮುಕ್ತ ಆಡಳಿತವನ್ನು ನೀಡಿದ್ದಾರೆ.

ಏಳು ವರ್ಷದಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ಯವರು ಒಂದು ಭ್ರಷ್ಟಾಚಾರ ಕಪ್ಪು ಚುಕ್ಕೆ ಇಲ್ಲದೇ ಉತ್ತಮ ಆಡಳಿತವನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಭಾರತೀಯ ಜನತಾ ಪಕ್ಷದಲ್ಲಿ‌ ಮಹಿಳೆಯರಿಗೆ ಗೌರವ‌ ಹಾಗೂ ಪ್ರಾಶಸ್ತ್ಯವನ್ನು ನೀಡಲಾಗುತ್ತಿದೆ. ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾದಿಂದ ಉತ್ತಮ ಕೆಲಸ ನಡೆಯುತ್ತಿದೆ ಎಂದರು.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago