ಬಾಗಲಕೋಟೆ : ಜಿಲ್ಲೆಯ ಅನಗವಾಡಿಯ ಬಂದೇನವಾಜ ನಜಿರಸಾಬ್ ಮುಜಾವರ ಎಂಬ 38 ವರ್ಷದ ವ್ಯಕ್ತಿ ಜೂನ್ 9 ರಂದು ಕಾಣೆಯಾಗಿದ್ದಾರೆಂದು ಪತ್ನಿ ಮುಸ್ಕಾನ್ ನವನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ಕುಳಗೇರಿಗೆ ಹೋಗಿ ಬರುವುದಾಗಿ ತಿಳಿಸಿದ ಬಂದೇನವಾಜ್ 3-4 ತಿಂಗಳು ಆದ್ರು ಮರಳಿ ಬಂದಿಲ್ಲ. ನೋಡಲು ಮೈಯಿಂದ ಸದೃಢವಾಗಿದ್ದು, 5.ಅಡಿ 7ಇಂಚು ಎತ್ತರ ಕನ್ನಡ, ಹಿಂದಿ ಮಾತಾಡುತ್ತಾನೆಂದು ದೂರಿನಲ್ಲಿ ತಿಳಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಆಗಿದ್ದು, ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಫುಲ್ ಶರ್ಟ್, ನೀಲಿ ಜೀನ್ಸ್ ಧರಿಸಿದ್ದನು.
ಈ ಚಹರೆಯುಳ್ಳ ವ್ಯೆಕ್ತಿ ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಾರ್ಯಾಲಯ (08354-235077), ಬಾಗಲಕೋಟೆ ಕಂಟ್ರೋಲ್ ರೂಮ್ (08354-235079), ನವನಗರದ ಪೊಲೀಸ್ ಠಾಣೆ (08354-235323) ತಿಳಿಸುವಂತೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…