ಹುಡುಗಿ ನೋಡಲು ಹೋದ ಯುವಕ ಧಾರುಣವಾಗಿ ಸಾವು.!

ಬಾಗಲಕೋಟೆ : ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತರಿಗೆ ದೊಡ್ಡಿಯಿಂದ ಬಾಗಲಕೋಟೆಯ ಇಳಕಲ್ ತಾಲೂಕಿನ ಬಲಕುಂದಿ ತಾಂಡಾಕ್ಕೆ ಹೆಣ್ಣು ನೋಡಲು ಹೋಗಿದ್ದಂತ ಯುವಕ, ಆ ದಿನವೇ ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತೆರಿಗೆದೊಡ್ಡಿಯ ಪ್ರತಾಪ್ ನಾಯಕ್ (24 ) ಎಂಬ ಯುವಕ ಮದುವೆಯಾಗೋದಕ್ಕಾಗಿ ಹೆಣ್ಣು ನೋಡಲು ಬಾಗಲಕೋಟೆಯ ಇಳಕಲ್ ತಾಲೂಕಿನ ಬಲಕುಂದಿ ತಾಂಡಾಕ್ಕೆ ಕುಟುಂಬ ಸಮೇತ ನಿನ್ನೆ ತೆರಳಿದ್ದನು.ಹೀಗೆ ತೆರಳಿದ್ದ ಪ್ರತಾಪ್ ನಾಯಕ್, ಬಹಿರ್ದೆಸೆಗಾಗಿ ಸಮೀಪದ ಕಾಲುವೆ ಬಳಿ ತೆರಳಿದ್ದಾನೆ. ಇತ್ತೀಚೆಗೆ ಸುರಿದು ಮಳೆಯಿಂದ ತುಂಬಿದ್ದಂತ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು, ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಈ ಮೂಲಕ ಮದುವೆಗೆ ಹುಡುಗಿ ನೋಡಲು ಬಂದ ಯುವಕ, ಸಾವನ್ನಪ್ಪಿದ್ದಾನೆ.

Gayathri SG

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

8 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago