News Karnataka Kannada
Monday, April 29 2024
ಬಾಗಲಕೋಟೆ

ಸಿಎಂ ಸಿದ್ದರಾಮಯ್ಯಗೆ ಒಲಿದ ದಾಸೋಹರತ್ನ ಪ್ರಶಸ್ತಿ

Cm Siddaramaiah conferred with Dasoharatna award
Photo Credit : News Kannada

ಬಾಗಲಕೋಟೆ: ಕೂಡಲಸಂಗಮದಲ್ಲಿ ನಡೆದ 37ನೇ ಶರಣ ಮೇಳದಲ್ಲಿ ಸಿಎಂಗೆ ದಾಸೋಹರತ್ನ ಪ್ರಶಸ್ತಿ ಪ್ರಧಾನ ಮಾಡಲಾಗಿದೆ. ಅನ್ನಭಾಗ್ಯ ಸೇರಿದಂತೆ ವಿವಿಧ ಭಾಗ್ಯಗಳನ್ನು ನೀಡಿದ್ದರಿಂದ ಮುಖ್ಯಮಂತ್ರಿಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನು ಈ ಕಾರ್ಯಕ್ರಮದಲ್ಲಿ ಮಾತ್ನಾಡಿದ ಸಿಎಂ ಸಿದ್ದರಾಮಯ್ಯ, ದೇವರೇನಾದ್ರು ಹಣೆ ಬರಹ ಬರೀತಾನಾ, ನರಕ ಸ್ವರ್ಗ ಅನ್ನೋದೆ ಇಲ್ಲಾ. ಆ ಧರ್ಮ, ಈ ಧರ್ಮ ಅಂತ ಹೇಳೋಕೆ ಹೋಗಬಾರದು. ಕೆಲವು ರಾಜಕೀಯ ವ್ಯಕ್ತಿಗಳು ದ್ವೇಷ ಮಾಡ್ತಿದ್ದಾರೆ. ಅದನ್ನ ಮಾಡಕೂಡದು, ಇನ್ನೂ ಜಾತಿ ಹೋಗಿಲ್ಲ, ಅದನ್ನು ಹೋಗಲಾಡಿಸೋದು ಬಸವಾದಿ ಶರಣರಿಂದ ಮಾತ್ರ ಸಾಧ್ಯ. ನಮ್ಮ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ, ಬಸವಾದಿ ಶರಣರಿಂದ ಚಳುವಳಿ ಮುಂದುವರೆಯದ ಕಾರಣ ಜಾತಿ ವ್ಯವಸ್ಥೆ ಮುಂದುವರೆಯಿತು ಅಂತ ಸಿಎಂ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು