News Karnataka Kannada
Wednesday, May 01 2024
ಬಾಗಲಕೋಟೆ

ಪಾದಚಾರಿಗಳ ಮೇಲೆ ಟಿಪ್ಪರ್‌ ಪಲ್ಟಿ : ಕುಟುಂಬದ ಐವರ ದುರ್ಮರಣ

ರಸ್ತೆಬದಿ ನಿಂತಿದ್ದ ಪಾದಚಾರಿಗಳ ಮೇಲೆ ಟಿಪ್ಪರ್‌ ಉರಳಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ್ದಾರೆ.ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ನ ಟಯರ್‌ ಬ್ಲಾಸ್ಟ್‌ ಆದ ಪರಿಣಾಮ ಅವರ ಮೇಲೆ ಪಲ್ಟಿಯಾಗಿದೆ. ಘಟನೆ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.
Photo Credit : NewsKarnataka

ಬಾಗಲಕೋಟೆ : ರಸ್ತೆಬದಿ ನಿಂತಿದ್ದ ಪಾದಚಾರಿಗಳ ಮೇಲೆ ಟಿಪ್ಪರ್‌ ಉರಳಿ ಒಂದೇ ಕುಟುಂಬದ ಐವರು ದುರ್ಮರಣ ಹೊಂದಿದ್ದಾರೆ.ಮಣ್ಣು ಸಾಗಿಸುತ್ತಿದ್ದ ಟಿಪ್ಪರ್‌ನ ಟಯರ್‌ ಬ್ಲಾಸ್ಟ್‌ ಆದ ಪರಿಣಾಮ ಅವರ ಮೇಲೆ ಪಲ್ಟಿಯಾಗಿದೆ.  ಈ ಘಟನೆ ಬೀಳಗಿ ತಾಲೂಕಿನ ಹೊನ್ಯಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70), ಪತ್ನಿ ಯಲ್ಲವ್ವ ಯಂಕಪ್ಪ ತೋಳಮಟ್ಟಿ (60), ಮಗ ಪುಂಡಲೀಕ ಯಂಕಪ್ಪ ತೋಳಮಟ್ಟಿ (35), ಮಗಳು ನಾಗವ್ವ ಅಶೋಕ ಬಮ್ಮಣ್ಣವರ (45), ಅಳಿಯ ಅಶೋಕ ನಿಂಗಪ್ಪ ಬಮ್ಮಣ್ಣವರ (50) ಮೃತರು. ಹೊಲದ ಕೆಲಸ ಮುಗಿಸಿ ರಸ್ತೆ ಪಕ್ಕ ನಿಂತಿದ್ದವರ ಮೇಲೆ ಟಿಪ್ಪರ್‌ ಪಲ್ಟಿಯಾಗಿದ್ದರಿಂದ ದುರಂತ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು