News Karnataka Kannada
Tuesday, May 07 2024
ಬೆಳಗಾವಿ

ಅಥಣಿ: ನೇಣು ಬಿಗಿದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ!

Death
Photo Credit :

ಅಥಣಿ:  ಅಥಣಿ ಹೊರ ವಲಯದ ಆರ್.ಟಿ.ಓ ಆಫೀಸ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ  ನಡೆದಿದೆ.

ಮೃತನನ್ನು ಸಿದ್ದಾರೂಢ ಸಿದ್ರಾಯ ಶಿರುಗುಪ್ಪಿ(24) ಎಂದು ಗುರುತಿಸಲಾಗಿದೆ. ಈತ ಅಥಣಿಯ ಕೃಷ್ಣಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಇವರ ಕಾರು ಚಾಲಕನಾಗಿದ್ದನು.

ಸಿದ್ದಾ ರೂಢ ಸಿದ್ರಾಯ ಶಿರುಗುಪ್ಪಿ ಶವ ಅನುಮಾನದ ರೀತಿಯಲ್ಲಿ ಪತ್ತೆಯಾಗಿದ್ದು, ಅಥಣಿ ಪೊಲೀಸರು ಪ್ರಕರಣ ದಾಖಲಿಸಿ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು