Categories: ಬೆಳಗಾವಿ

ಸಚಿವೆ ಶಶಿಕಲಾ ಜೊಲ್ಲೆ ಸೇರಿದ ಕಟ್ಟಡದ ಮೇಲೆ ಎಂಇಎಸ್-ಶಿವಸೇನಾ ಕಾರ್ಯಕರ್ತರು ದಾಳಿ

ಬೆಳಗಾವಿ : ಎಂಇಎಸ್, ಶಿವಸೇನಾ ಕಾರ್ಯಕರ್ತರ ಪುಂಡಾಟಿಕೆ ಮುಂದುವರೆದಿದ್ದು, ಸಚಿವೆ ಶಶಿಕಲಾ ಜೊಲ್ಲೆಯವರಿಗೆ ಸೇರಿದ ಕಟ್ಟಡದ ಮೇಲೆ ಎಂಇಎಸ್ ಹಾಗೂ ಶಿವಸೇನಾ ಕಾರ್ಯಕರ್ತರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸೇರಿದ ಕಟ್ಟಡ ಕಾಮಗಾರಿಗಳನ್ನು ಶಿವಸೇನಾ ಕಾರ್ಯಕರ್ತರು ಬಂದ್ ಮಾಡಿದ್ದಾರೆ.

ಕೊಲ್ಹಾಪುರದಲ್ಲಿ ಶಶಿಕಲಾ ಜೊಲ್ಲೆ ಅವರು ಬಹುಮಹಡಿಯ ಕಟ್ಟಡದ ನಿರ್ಮಾಣವನ್ನು ಮಾಡುತ್ತಿದ್ದಾರೆ. ಕಟ್ಟಡ ನಿರ್ಮಾಣ ಹಂತರದಲ್ಲಿದ್ದು, ಇಂತಹ ಕಟ್ಟಡದ ಮೇಲೆ ಶಿವಸೇನೆ ಮತ್ತುಎಂಇಎಸ್ ಕಾರ್ಯಕರ್ತರು ದಾಳಿ ಮಾಡಿ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ವಸ್ತುಗಳನ್ನು ಹಾನಿಗೊಳಿಸಿದ್ದಾರೆ ಎಂದು ವರದಿಯಾಗಿದೆ.

Gayathri SG

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

4 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

10 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

15 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

17 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

28 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

30 mins ago