ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ಮಸೂದೆಗಳನ್ನು ಮಂಡಿಸಲಾಗಿದ್ದು, ಅವುಗಳಲ್ಲಿ 9 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 9 ದಿನಗಳ ಅಧಿವೇಶನ ಸುಮಾರು 41 ಗಂಟೆ 20 ನಿಮಿಷಗಳ ಕಾಲ ನಡೆಯಿತು. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿಕರವಾಗಿರಲಿಲ್ಲ. ಒಟ್ಟು ಹಾಜರಾತಿ ಶೇಕಡಾ ೭೫ ರಷ್ಟಿತ್ತು. ಇದು ಸರಿಯಾದ ಬೆಳವಣಿಗೆಯಲ್ಲ ಎಂದರು.
ದಿನೇಶ್ ಗುಂಡೂರಾವ್, ಹರೀಶ್ ಪೂಂಜ, ಕೃಷ್ಣಪ್ಪ, ಜಮೀರ್ ಅಹಮದ್, ಅನಿತಾ ಕುಮಾರಸ್ವಾಮಿ ಸೇರಿದಂತೆ 9 ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರು ಹಾಜರಾಗಿದ್ದಾರೆ ಎಂದು ಕಾಗೇರಿ ಹೇಳಿದರು.
ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…
ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.
ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.
ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…
ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…