Categories: ಬೆಳಗಾವಿ

ಮನೆಗೆ ಗ್ಯಾರಂಟಿ ಕಾರ್ಡ್‌ ಎಸೆದ ಹಾಗೆ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಮಾತನಾಡಿದ್ದಾರೆ. ಚುನಾವಣೆ ಸಂದರ್ಭ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಎಸೆದ ಹಾಗೆ ನಾವು ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯ ಇಲ್ಲ ಎಂದು ಹೇಳಿದ್ದಾರೆ.

ಬೆಳಗಾವಿಯ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜಾರಕಿಹೊಳಿ ಚುನಾವಣೆ ಸಂದರ್ಭ ಗ್ಯಾರಂಟಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌ ಎಸೆದ ಹಾಗೆ ನಾವು ಎಲ್ಲರಿಗೂ ಗ್ಯಾರಂಟಿ ಯೋಜನೆ ಸಾಧ್ಯವಿಲ್ಲ. ನಿರ್ಗತಿಕರು, ಬಡವರನ್ನು ಗುರುತಿಸಿ ಗ್ಯಾರಂಟಿ ಯೋಜನೆಯನ್ನು ತಲುಪಿಸುತ್ತೇವೆ ಎಂದರು.

ನಾವು ಗ್ಯಾರಂಟಿ ಈಡೇರಿಸಲು ಸಿದ್ಧರಿದ್ದೇವೆ. ಆದರೆ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ. ಗ್ಯಾರಂಟಿ ನೀಡಿದ್ದು, ನಾವು. ಅವರಲ್ಲ ಗ್ಯಾರಂಟಿ ಯೋಜನೆ ಈಡೇರಿಸಲು ಸಮಯ ಬೇಕು ಎಂದು ಹೇಳಿದ್ದಾರೆ. ಯೋಜನೆ ಜಾರಿಗೆ ಸಿದ್ಧತೆ ನಡೆದಿದೆ ಎಂದರು.

Ashika S

Recent Posts

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ…

14 mins ago

ಆನ್‌ಲೈನ್ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ…

25 mins ago

ಯುನಿಸೆಫ್ ಇಂಡಿಯಾʼಗೆ ಕರೀನಾ ಕಪೂರ್ ರಾಯಭಾರಿ

ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. 2014ರಿಂದ ಯುನಿಸೆಫ್‌ ಜತೆ ನಟು ಹೊಂದಿ, ಅದರ…

35 mins ago

ಶಂಕರ್‌ನಾಗ್ ಹೆಸರಿನಲ್ಲಿ ಮಹತ್ವದ ಘೋಷಣೆ ಮಾಡಲಿದೆ ಕರ್ನಾಟಕ ಸರ್ಕಾರ

ನಟ, ನಿರ್ದೇಶಕ ಶಂಕರ್ ನಾಗ್ ನಮ್ಮನ್ನು ಅಗಲಿ ದಶಕಗಳೇ ಕಳೆದರೂ ಕೂಡ ಅವರ ನೆನಪು ಸದಾ ಕನ್ನಡಿಗರ ಮನದಲ್ಲಿ ಹಸಿರಾಗಿರುತ್ತದೆ.…

39 mins ago

ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿ: ಭಾರೀ ಪ್ರಮಾಣದ ಪೆಟ್ರೋಲ್ ಸೋರಿಕೆ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್‌ ತುಂಬಿದ್ದ ಟ್ಯಾಂಕರ್‌ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಡೆದಿದೆ.

49 mins ago

ರೇವಣ್ಣ ವಿರುದ್ಧದ ಕಿಡ್ನ್ಯಾಪ್​ ಕೇಸ್​: ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ

ಸಂತ್ರಸ್ತ ಮಹಿಳೆ ಕಿಡ್ನ್ಯಾಪ್​ ಆರೋಪ ಪ್ರಕರಣದಲ್ಲಿ ಹೆಚ್​ಡಿ ರೇವಣ್ಣ ಬಂಧನವಾಗಿದೆ. ಎಸ್​ಐಟಿ ಅಧಿಕಾರಿಗಳು ಮೈಸೂರಿನ ಹುಣಸೂರು ತಾ| ಕಾಳೇನಹಳ್ಳಿಯಲ್ಲಿ ಸಂತ್ರಸ್ತ…

53 mins ago