Categories: ಬೆಳಗಾವಿ

ಲಂಚ ಸ್ವೀಕರಿಸುತ್ತಿದ್ದಾಗ ಸರ್ಕಾರಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ರೂ. ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿ ಎಸ್‌ ಡಿಸಿ ಮಂಜುನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ರೂ. ಬೇಡಿಕೆ ಇರಿಸಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಪಹಣಿ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ರೂ. ಬೇಡಿಕೆ ಇರಿಸಿದ್ದರು. ಈ ಸಂಬಂಧ ರವಿ ಬೆಳಗಾವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

Ashika S

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

5 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

5 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

17 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

21 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

42 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

59 mins ago