News Karnataka Kannada
Friday, May 03 2024
ಬೆಳಗಾವಿ

ಬೆಳಗಾವಿ: ಪ್ರೇಯಸಿಯನ್ನ ಕೊಂದು ಆತ್ಮಹತ್ಯೆ ಗೆ ಶರಣಾದ ಯುವಕ

Minor girl found dead at govt-run hostel in K’taka
Photo Credit : Pixabay

ಬೆಳಗಾವಿ: ಬಸವ ನಗರದಲ್ಲಿ ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ. ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ನಿವಾಸಿ 28 ವರ್ಷದ ರೇಣುಕಾ ಪಶ್ಚನ್ನವರ್ ಮೃತ ದುರ್ದೈವಿ.

ಹತ್ಯೆಗೈದ ವ್ಯಕ್ತಿ ರಾಮಚಂದ್ರ.  ರೇಣುಕಾ ಪಶ್ಚನ್ನವರ್ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ಎರಡು ವರ್ಷದಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು. ಕೆಲ ದಿನಗಳ ಹಿಂದೆ ರಾಮಚಂದ್ರನನ್ನ ಕಡೆಗಣಿಸುತ್ತಿದ್ದಳು ಎಂದು ಹೇಳಲಾಗಿದೆ.

ನಿನ್ನೆ ಸಂಜೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಬಂದಿದ್ದ. ನಿನ್ನೆ ರಾತ್ರಿ ರೇಣುಕಾ ರೂಮ್ ಗೆ ಹೋಗಿ ಗಲಾಟೆ ಮಾಡಿ. ತಡರಾತ್ರಿ ಕುತ್ತಿಗೆ ಬಿಗಿದು ಕೊಂದು ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಶರಣಾಗಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು