News Karnataka Kannada
Sunday, April 28 2024
ಬೆಳಗಾವಿ

ಹಿಜಾಬ್‌ ನಿಷೇಧ ಆದೇಶ ವಾಪಸ್‌ ಪಡೆಯುತ್ತೇವೆ ಎಂದ ಸಚಿವ ಜಾರಕಿಹೊಳಿ

Minister Jarkiholi says he will withdraw hijab ban order
Photo Credit : News Kannada

ಬೆಳಗಾವಿ: ರಾಜ್ಯದಲ್ಲಿ ಹಿಜಾಬ್‌ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೀಗ ಸಚಿವ ಸತೀಶ್‌ ಜಾರಕಿಹೊಳಿ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಹಿಜಾಬ್‌ ನಿಷೇಧ ವಾಪಸ್‌ ಪಡೆಯುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿದ್ದೆವು ಎಂದು ಬೆಳಗಾವಿ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಕ್ಕೆ ನಾವು ಸರ್ಕಾರದ ನಿಲುವು ತಿಳಿಸುತ್ತೇವೆ ಎಂದರು. ರಾಜ್ಯದಲ್ಲಿ ಸುಮಾರು 10 ಸಾವಿರ ಕೋಟಿ ರೂ. ವೆಚ್ಚದ 15 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಒಂದಲ್ಲ ಒಂದು ಕಾರಣದಿಂದ ವಿಳಂಬವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು