News Karnataka Kannada
Monday, April 29 2024
ಬೆಳಗಾವಿ

50 ರಿಂದ 60 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್​ ಮರಕ್ಕೆ ಡಿಕ್ಕಿ!

https://twitter.com/i/status/1706366171635687772
Photo Credit : News Kannada

ಬೆಳಗಾವಿ: ಕೆಎಸ್‌ಆರ್​ಟಿಸಿ ಬಸ್ ಪಲ್ಟಿಯಾದ ಘಟನೆ ರಾಮದುರ್ಗ ತಾ| ಬಿಜಗುಪ್ಪಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇಬ್ಬರು ಶಿಕ್ಷಕರ ಮುರಿತಕ್ಕೊಳಗಾಗಿದೆ.

ಚಿಕೊಪ್ಪ ಗ್ರಾಮದಿಂದ ಬಸ್ಸು ರಾಮದುರ್ಗ ಕಡೆ ಬರುವ ಸಂಧರ್ಭದಲ್ಲಿ ಅಪಘಾತನ ಸಂಭವಿಸಿದೆ. ನೆರವಾಗಿ ಬಂದು ಬಸ್​ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಬಸ್ಸಿನಲ್ಲಿ 50ರಿಂದ 60 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯಾಣಿಸುತ್ತಿದರು. ವಿದ್ಯಾರ್ಥಿಗಳು ಇಂದು ಬಿಎ ಫೈನಲ್ ಪರೀಕ್ಷೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದು ಹೋಗಿದೆ. ಗಾಯಾಳುಗಳನ್ನು ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು