ಧಾರವಾಡ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ‘ಅಖಿಲ ಭಾರತ ಕಾರ್ಯಕಾರಿ ಮಂಡಳಿಯ ಬೈಠಕ್’ ಅ.28, 29, 30ರಂದು ಮೂರು ದಿನಗಳ ಕಾಲ ಗರಗ ರಸ್ತೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆಯಲಿದೆ ಸಂಘದ ಅಖಿಲ ಭಾರತೀಯ ಪ್ರಚಾರ ಪ್ರಮುಖ ಸುನೀಲ ಅಂಬೇಕರ ತಿಳಿಸಿದರು.
ನಗರದ ಹೊರಹೊಲಯದ ಗರಗ ರಾಷ್ಟೊçತ್ಥಾನ ಶಾಲೆಯಲ್ಲಿ ಮಂಗಳವಾರ ಬೈಠಕ್ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಪ್ರತಿವರ್ಷವು ಸಂಘದ ಕಾರ್ಯಕಾರಿ ಮಂಡಳಿಯ ಬೈಠಕ್ ನಡೆಯಲಿದೆ. ಬೈಠಕ್ನಲ್ಲಿ 350 ಪ್ರಾಂತದ ಎಲ್ಲ ಪ್ರಮುಖ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದರು.
ಕೋವಿಡ್ ಮುನ್ನಚ್ಚರಿಕೆ ಕ್ರಮಗಳೊಂದಿಗೆ ನಡೆಯುವ ಈ ಬೈಠಕ್ನಲ್ಲಿ ಮುಂದಿನ ಯೋಜನೆಗಳ ಬಗ್ಗೆ, ಕಾರ್ಯಕರ್ತರ ಬಗ್ಗೆ ಬೈಠಕ್ನಲ್ಲಿ ಚರ್ಚೆ ನಡೆಯಲಿದೆ. ಸದ್ಯ ಬಾಂಗ್ಲಾ ದೇಶದಲ್ಲಿ ನಡೆಯುವ ಹಿಂದೂಗಳ ಮೇಲೆ ದಾಳಿ, ದೇವಾಲಯಗಳ ಧ್ವಂಸದ ಕುರಿತು ಚರ್ಚಿಸಲಿದೆ ಎಂದು ಹೇಳಿದರು.
ಜುಲೈ ತಿಂಗಳಲ್ಲಿ ನಡೆಯಬೇಕಿದ್ದ ಈ ಬೈಠಕ್, ಕೋವಿಡ್ ಹಿನ್ನಲೆ ರದ್ದುಗೊಂಡಿತು. ಆದರೆ, ಈಗ ಕೋವಿಡ್ ಕಡಿಮೆಯಾಗಿದೆ. ಆದಾಗ್ಯೂ ಅಗತ್ಯ ಮುನ್ನಚ್ಚರಿಕೆ ಕ್ರಮಗಳೊಂದಿಗೆ ಈ ಬೈಠಕ್ ಆಯೋಜಿಸಿದೆ. ದೇಶ ಹಾಗು ಜಗತ್ತಿನ ಆಗುಹೊಗುಗಳ ಬಗ್ಗೆ ಸಮಗ್ರ ಚರ್ಚೆ ನಡೆಯಲಿದೆ ಎಂದರು.
ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…
ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.
ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…
ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್ನೊಂದಿಗೆ ಬಂದಿದೆ.
ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…
ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…