News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಆರ್‌ಎಸ್‌ಎಸ್‌ ಒಂದು ಕೋಮುವಾದಿ ಸಂಘಟನೆ- ಮಾಜಿ ಸಿಎಂ ಸಿದ್ದರಾಮಯ್ಯ

Siddaramaiah Bang 17 6 21 No 176218 Newsk 3471785224
Photo Credit :

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಒಂದು ಕೋಮುವಾದಿ ಸಂಘಟನೆ, ಒಂದು ಅಲ್ಪಸಂಖ್ಯಾತರ ವಿರೋಧಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಕೋಮುವಾದಿ ಸಂಘಟನೆಯಾಗಿದ್ದು, ಆರ್‌ಎಸ್‌ಎಸ್‌ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಮತ್ತು ಮನಸ್ಮೃತಿ, ಶ್ರೇಣಿಕೃತ ಸಂಘಟನೆ, ಹೀಗಾಗಿ ನಾನು ಆರ್‌ಎಸ್‌ಎಸ್‌ ವಿರೋಧಿಸುತ್ತೇನೆ” ಎಂದಿದ್ದಾರೆ.ಇನ್ನು ಆರ್‌ಎಸ್‌ಎಸ್‌ ದೇಶ ವಿಭಜನೆ ಕೆಲಸ ಮಾಡುತ್ತಿದ್ದು, ಪ್ರಜಾಪ್ರಭುತ್ವ, ಭಾತೃತ್ವ, ಸರ್ವಧರ್ಮ ಸಂಹಿಷ್ಣುತೆಯ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು