News Karnataka Kannada
Saturday, May 04 2024
ಹುಬ್ಬಳ್ಳಿ-ಧಾರವಾಡ

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ: ಐವರ ಸ್ಥಿತಿ ಗಂಭೀರ

A 79-year-old man hiding in a well after being attacked by a bee
Photo Credit :

ಹುಬ್ಬಳ್ಳಿ:  ಇಲ್ಲಿಯ ಕೇಶ್ವಾಪುರದ ಸೆಂಟ್ ಮೈಕಲ್ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸೋಮವಾರ ಗಣಿತ ವಿಷಯ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು, ಪರೀಕ್ಷಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಶಿಕ್ಷಕರು, ಪಾಲಕರು ಮತ್ತು ಸ್ಥಳದಲ್ಲಿದ್ದ ಪೊಲೀಸರ ಮೇಲೂ ಜೇನುನೊಣಗಳ ದಾಳಿ ಮಾಡಿವೆ. ಈ ವೇಳೆ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಜೇನುಗಳು ಏಕಾಏಕಿ ದಾಳಿ ನಡೆಸಲು ಕಿಡಿಗೇಡಿಗಳ ಕೃತ್ಯವೇ ಕಾರಣ ಎಂಬುದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಐವರನ್ನು ನಗರದ ಕಿಮ್ಸ್ ಆಸ್ಪತ್ರೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು