News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಕೇಂದ್ರ ಸಚಿವ ಜೋಶಿ ಪುತ್ರಿ ವಿವಾಹ: ಇಂದು ಸಂಜೆ ಆರತಕ್ಷತೆ

Minister Prahladh Marriage 02092021
Photo Credit :

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪುತ್ರಿ ಅರ್ಪಿತಾ ಅವರ ವಿವಾಹ ಹೃಷಿಕೇಶ ಜೊತೆ ಅದ್ಧೂರಿಯಾಗಿ ನಗರದ ಡೆನಿಸನ್ಸ್ ಹೋಟೆಲ್’ನಲ್ಲಿ ಬುಧವಾರ ನೆರವೇರಿತು.

ಈ ಸಮಾರಂಭದಲ್ಲಿ ಕೇಂದ್ರ ಸಚಿವ ಅರ್ಜುನರಾಮ್ ಮೇಘವಾಲ, ರಾಜ್ಯಪಾಲ ತಾವರಚಂದ್ ಗೆಹ್ಲೊಟ್, ಸಚಿವರಾದ ಆರ್. ಅಶೋಕ, ಹಾಲಪ್ಪ ಆಚಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಪ್ರಭಾಕರ ಕೋರೆ ಸೇರಿದಂತೆ ಸ್ಥಳೀಯ ಪಾಲ್ಗೊಂಡಿದ್ದರು.

ಇಂದು ಸಂಜೆ ಆರತಕ್ಷತೆ ನಡೆಯಲಿದ್ದು, ಕೇಂದ್ರ ಗೃಹ ಸಚಿವರಾದ ಅಮಿತ್ ಷಾ, ನಿತಿನ್ ಗಡ್ಕರಿ, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ, ರಾಜೀವ ಚಂದ್ರಶೇಖರ್, ಅರುಣಸಿಂಗ್, ಲೋಕಸಭಾ ಸಭಾಪತಿ ಓಂ ಬಿರ್ಲಾ, ಬಿಜೆಪಿ ರಾಷ್ಟ್ರಘಟಕದ ಅಧ್ಯಕ್ಷ ಜೆ.ಪಿ.‌ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು