ಪೊಲೀಸ್ ಇಲಾಖೆಯಿಂದ 14 ವರ್ಷದ ಬಾಲಕಿ ಭಿಕ್ಷಾಟನೆ ತೊಡಗಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ಬಂದಿತ್ತು. ಇದಲ್ಲದೇ ಬಾಲಕಿಯನ್ನು ದುರ್ಬಳಕೆ ಮಾಡುತ್ತಿದ್ದ ಯುವಕನೊಬ್ಬನ್ನು ಸಾರ್ವಜನಿಕರು ಥಳಿಸಿರುವ ಘಟನೆ ಬಗ್ಗೆಯೂ ಮಕ್ಕಳ ಸಹಾಯವಾಣಿಗೆ ದೂರು ಬಂದಿತ್ತು. ಈ ಮಾಹಿತಿ ಆಧರಿಸಿ ಬಾಲಕಿಯನ್ನು ಹುಡುಕಿ, ನವನಗರದ ಸ್ನೇಹಾ ತೆರೆದ ತಂಗುದಾಣದಲ್ಲಿ ಪತ್ತೆಹಚ್ಚಲಾಗಿತ್ತು. ಇದಾದ ಬಳಿಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ನೇತೃತ್ವದಲ್ಲಿ ಬಾಲಕಿಯೊಂದಿಗೆ ಆಪ್ತ ಸಮಾಲೋಚನೆ ಕೈಗೊಂಡಾಗ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಬೆಳಕಿಗೆ ಬಂದಿದೆ.
ಬಾಲಕಿಯ ಹೇಳಿಕೆ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಮಲವ್ವ ಬಲೂರು ಉಪನಗರ ಠಾಣೆಗೆ ದೂರು ಸಲ್ಲಿಸಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಸದ್ಯ ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಉಪನಗರ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…