ಧಾರವಾಡ : ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಾರೋಬೆಳವಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬೆಳಗಾವಿ ಜಿಲ್ಲೆಯ ಸವದತ್ತಿ ಕಡೆಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಕಡೆಯಿಂದ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಲಾರಿಯಲ್ಲಿದ್ದ ಓರ್ವ ಚಾಲಕ ಸಾವನ್ನಪ್ಪಿದ್ದಾನೆ.
ಜಿಲ್ಲೆಯಲ್ಲಿ ಬಿಸಿಲು ಆವರಿಸಿಕೊಂಡಿದ್ದು, ಬಿಸಿಲಿನ ಸಾಖಕ್ಕೆ ಕಳೆದ 24 ಗಂಟೆಗಳ ಅವಧಿಯಲ್ಲಿ ಐವರು ಮೃತಪಟ್ಟಿದ್ದಾರೆ. ಹಾಗೂ ಶಕ್ತಿನಗರದಲ್ಲಿ ಕಾರಿಗೆ ಬೆಂಕಿ…
ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು…
ಮಂಗಳೂರಿನ ಹೊರ ವಲಯ ವಳಚ್ಚಿಲ್ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್…
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ತೆಲಂಗಾಣದಲ್ಲಿ ಕೇಸ್ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿ…
ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಭಗವಂತ ಖೂಖಾ ವಿರುದ್ದ ಬ್ಯಾಟಿಂಗ್ ಮಾಡಿದ್ದಾರೆ.
ನಟನೊಬ್ಬ ನಟಿಸುತ್ತಾ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಯಲಹಂಕದ ಸಾತನೂರು ಗ್ರಾಮದಲ್ಲಿ ನಡೆದಿದೆ.