ಯಾವ ಹಿರಿಯರನ್ನೂ ಬಿಜೆಪಿ ಕಡೆಗಣಿಸಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಬಿಜೆಪಿ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು, ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ತಿಂಗಳಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಯಾರು ಇರುತ್ತಾರೊ‌ ಅವರ ನೇತೃತ್ವದಲ್ಲಿಯೇ ಮುಂದಿನ‌ ಚುನಾವಣೆ ಎದುರಿಸುವುದು ಸಾಮಾನ್ಯ. ಅಮಿತ್ ಶಾ ಅವರು ಇದೇ ಮಾತು ಹೇಳಿದ್ದಾರೆ. ಇದರಲ್ಲಿ ‌ವಿಶೇಷವೇನೂ ಇಲ್ಲ ಎಂದರು.

Sampriya YK

Recent Posts

ಬಾಲಕನನ್ನು ಕಚ್ಚಿದ ನಾಯಿಯನ್ನು ಕೊಂದು ತಿಂದ ಭೂಪ

ತನ್ನ ಸೋದರಳಿಯನಿಗೆ ಕಚ್ಚಿದ ಸಾಕುನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ತಿಂದ ಘಟನೆ ಥೈಲ್ಯಾಂಡಿನಲ್ಲಿ ನಡೆದಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

3 mins ago

ಯೋಗಿ ಆದಿತ್ಯನಾಥ್ ಅವರ ಡೀಪ್‌ಫೇಕ್ ವೀಡಿಯೋ ಶೇರ್ ಮಾಡಿದ ಆರೋಪಿಯ ಬಂಧನ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಅವರ ಡೀಪ್‌ಫೇಕ್ ವೀಡಿಯೋವನ್ನು ಪೋಸ್ಟ್ ಮಾಡಿ ಶೇರ್ ಮಾಡಿದ ಆರೋಪದ ಮೇಲೆ ಉತ್ತರಪ್ರದೇಶ ಎಸ್‌ಟಿಎಫ್  ತಂಡ…

18 mins ago

ಉರುಳಿಗೆ ಸಿಲುಕಿದ ಚಿರತೆಯನ್ನು ರಕ್ಷಿಸಿ ಕಾಡಿಗೆ ಬಿಟ್ಟ ಅರಣ್ಯ ಇಲಾಖೆ

ಉರುಳಿಗೆ ಸಿಲುಕಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಿ ಸುರಕ್ಷಿತವಾಗಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಮಲ್ಲಿನಾಥಪುರ ಗ್ರಾಮದ ಅರಣ್ಯ ನಡು ತೋಪಿನಲ್ಲಿ ನಡೆದಿದೆ.

36 mins ago

ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

'ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಭಾರತ ವಿಶ್ವಗುರು ಆಗಲಿದೆ' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.

58 mins ago

ಪಾಕಿಸ್ತಾನಕ್ಕೆ ರಾಹುಲ್‌ ಗಾಂಧಿಯನ್ನು ಪ್ರಧಾನಿ ಸ್ಥಾನದಲ್ಲಿ ನೋಡುವ ಆಸೆ: ಮೋದಿ

ನೆರೆಯ ದೇಶ ಪಾಕಿಸ್ತಾನವು ಕಾಂಗ್ರೆಸ್‌ನ ಯುವರಾಜ ರಾಹುಲ್‌ ಗಾಂಧಿಯನ್ನು ಪ್ರಧಾನಿ ಗಾದಿಯ ಮೇಲೆ ನೋಡಲು ಬಯಸುತ್ತಿದೆ ಎಂದು ಮೋದಿ ಟೀಕಿಸಿದ್ದಾರೆ.

1 hour ago

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಪ್ರಧಾನಿ ಮೋದಿ ಸ್ಟೇಟ್ಸ್‌ ಮ್ಯಾನ್‌ (ರಾಜನೀತಿಜ್ಞ) ಅಲ್ಲ, ಅವರೊಬ್ಬ ಸೇಲ್ಸ್‌ಮ್ಯಾನ್‌ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ ಟೀಕಿಸಿದರು.

1 hour ago