News Karnataka Kannada
Thursday, May 02 2024
ಹುಬ್ಬಳ್ಳಿ-ಧಾರವಾಡ

ಹರ್ಷ ಹತ್ಯೆ ಆರೋಪಿಗಳನ್ನು ಎನ್‌ಕೌಂಟರ್ ಮಾಡುವಂತೆ ಹಿಂದೂ ಪರಿಷತ್ ಆಗ್ರಹ

Vishwa Hindu Parishath
Photo Credit :

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಮಾಡಿದ ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಆಗ್ರಹಿಸಿ ಹಿಂದೂ ಪರಿಷತ್ ನಗರದ ಸಂಗೊಳಿ ರಾಯಣ್ಣ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಸರ್ಕಾರ ಹತ್ಯೆ ಮಾಡಿದ ಆರೋಪಿಗಳ ಮೇಲೆ ಮೃದು ದೋರಣೆ ಸಲ್ಲಿಸುತ್ತಿದೆ. ಆದರಿಂದ ಸರ್ಕಾರದ ಈ ನಡೆ ಖಂಡಿಸಿ ಪ್ರತಿಭಟನಾಕಾರರ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಿಂದೂ ಪರಿಷತ್ ರಾಜ್ಯ ಪ್ರಮುಖ ಗಣೇಶ ಕದಂ ಮಾತನಾಡಿ, ಹತ್ಯೆ ಮಾಡಿದ ಆರೋಪಿಗಳನ್ನು ಕಠಿಣ ಶಿಕ್ಷೆ ನೀಡಬೇಕಾದ ಸರ್ಕಾರ ಅವರ ಮೇಲೆ ಕರುಣೆ ತೋರುತ್ತಿದೆ. ಇಲ್ಲಿಯ ವರೆಗೂ ೩೦ ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತ ಹತ್ಯೆ ಮಾಡಿದರು ಶಿಕ್ಷೆಗೆ ಮಾತ್ರ ಒಳಪಟ್ಟಿದ್ದಾರೆ.

ಆದರೆ ಶಿಕ್ಷೆಯಾದ ನಂತರ ಹೊರ ಬಂದು ಇಂತಹ ಕೃತ್ಯವನ್ನು ಮಾಡುತ್ತಿದ್ದಾರೆ. ಆದರಿಂದ ಅವರನ್ನು ಎನ್ ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ವಿನಾಯಕ ಮಾಳದಕರ, ಜಿಲ್ಲಾ ಉಪಾಧ್ಯಕ್ಷ ವಿಜಯ ಮಾಮರಡಿ, ನಗರಾಧ್ಯಕ್ಷ ಸಿದ್ದು ರಾಯಣಾಳ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು