ಹುಬ್ಬಳ್ಳಿ : ಪೆಟ್ರೋಲ್, ಎಲ್.ಪಿ.ಜಿ. ಬೆಲೆ ಇಳಿಸಬೇಕು ಹಾಗೂ ವಿವಿಧ ಬೇಡಿಕರಗಳ ಈಡೇರಿಕೆ ಒತ್ತಾಯಿಸಿ, ಉತ್ತರ ಕರ್ನಾಟಕ ಆಟೋ ಚಾಲಕರು ತಮಟೆ ಬಾರಿಸುತ್ತ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿ: ತಮಟೆ ಬಾರಿಸುತ್ತ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಆಟೋ ಚಾಲಕರು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.