ಹುಬ್ಬಳ್ಳಿ: ಒಂದು ಕಡೆ ಸರ್ಕಾರ ವಿಕೇಂಡ್ ಕರ್ಫ್ಯೂ ಜಾರಿ ಮಾಡಿದೆ. ಇನ್ನೊಂದೆಡೆ ಜನರು ಬಸ್ಸುಗಳು ಇಲ್ಲದೆ ಪರದಾಡುತ್ತಿದ್ದಾರೆ.
ಜನ ಹೀಗೆ ಬಸ್ ಗಾಗಿ ಕಾಯುತ್ತಿರುವ ದೃಶ್ಯಗಳು ಕಂಡು ಬಂದಿದ್ದು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ನಲ್ಲಿ ಬೇರೆ ಬೇರೆ ಊರುಗಳಿಗೆ, ಜಿಲ್ಲೆಗಳಿಗೆ ತೆರಳುವ ಪ್ರಯಾಣಿಕರು ಬಸ್ ಗಾಗಿ ಪರದಾಡುವಂತ ಪರಿಸ್ಥಿತಿ ಎದುರಾಗಿದೆ.
ವಿಕೇಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ, ಬಸ್ ಗಳ ಓಡಾಟವನ್ನು ವಾಯವ್ಯ ಸಾರಿಗೆ ಸಂಸ್ಥೆ ಕಡಿಮೆ ಮಾಡಿದೆ. ಸಮಯಕ್ಕೆ ಸರಿಯಾಗಿ ಬಸ್ ಸಿಗದೆ, ಜನ ಸುಸ್ತಾಗಿದ್ದಾರೆ.
ಈ ರೀತಿ ಪದೇ ಪದೇ ಕರ್ಪ್ಯೂ ಮಾಡಿದ್ರೆ ಕೂಲಿ ಮಾಡುವವರು ಏನು ಮಾಡಬೇಕು. ಬಂದ್ ಮಾಡುವ ಹಾಗಿದ್ದರೆ ಎಲ್ಲಾ ಬಂದ್ ಮಾಡಿ. ಅದು ಬಿಟ್ಟು ಅರ್ಧ ಓಪನ್ ಮಾಡಿ ಅರ್ಧ ಬಂದ್ ಮಾಡಬೇಡಿ ಎಂದು ಸರ್ಕಾರದ ನಿಯಮಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…