20 ವರ್ಷದ‌ ಶ್ರಮಕ್ಕೆ ಸಿಕ್ಕ ಪ್ರತಿಫಲ : ಎಂ.ಆರ್.ಪಾಟೀಲ

ಧಾರವಾಡ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಗೆಲುವು ದಾಖಲಿಸುತ್ತೇನೆ ಎಂಬ ವಿಶ್ವಾಸವಿತ್ತು. ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದುಕೊಂಡಿರಲಿಲ್ಲ ಎಂದು ಕುಂದಗೋಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಿಜೆಪಿ ಅಭ್ಯರ್ಥಿ ಎಂ.ಆರ್.ಪಾಟೀಲ ಹೇಳಿದರು.

ಗೆಲುವಿನ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಗೆಲುವಿಗೆ 20 ವರ್ಷಗಳ ಶ್ರಮವಿದೆ. ಕಾಂಗ್ರೆಸ್‌ನಿಂದ ಯಾವುದೇ ಕೆಲಸಗಳಾಗಿಲ್ಲ ಎಂಬ ಆರೋಪವಿತ್ತು. ಈಗ ಬಿಜೆಪಿಗೆ ಬಲ ನೀಡಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಹಿರಿಯರ ಶ್ರಮದಿಂದ ಗೆಲುವು ದಾಖಲಿಸಿದ್ದೇನೆ. ಮತದಾರರ ಋಣ ತೀರಿಸುತ್ತೇನೆ ಎಂದರು.

Sneha Gowda

Recent Posts

ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14…

16 mins ago

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

53 mins ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

1 hour ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ…

1 hour ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

1 hour ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

2 hours ago