News Karnataka Kannada
Friday, May 03 2024
ಹುಬ್ಬಳ್ಳಿ-ಧಾರವಾಡ

ದೇಶ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಬಂದ ಯೋಧನಿಗೆ ಗ್ರಾಮಸ್ಥರಿಂದ ಮೆರವಣಿಗೆ

A soldier who came to his native village after serving the nation was paraded by villagers.
Photo Credit : News Kannada

ಹುಬ್ಬಳ್ಳಿ : ದೇಶ ಸೇವೆ ಸಲ್ಲಿಸಿ ಮರಳಿ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದ, ವೀರ ಯೋಧನನ್ನು ಗ್ರಾಮಸ್ಥರು ಊರಿನಲ್ಲಿ ಮೆರವಣಿಗೆ ಮಾಡುವುದರ ಮೂಲಕ, ಗೌರವ ಸಲ್ಲಿಸಿರುವ ಸುಂದರ ಕ್ಷಣ ಹುಬ್ಬಳ್ಳಿ ತಾಲ್ಲೂಕಿನ ಗಂಗಿವಾಳ ಗ್ರಾಮದಲ್ಲಿ ಜರುಗಿದೆ.

ಗಂಗಿವಾಳ ಗ್ರಾಮದ ಸೈನಿಕ ರಾಜೆ ಸಾಜೆಸಾಬ ಮೌಲಾಸಾಬ ಸುಲ್ತಾನ ಎಂಬ ಯೋಧ, 22 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿ, ಮರಳಿ ತಮ್ಮ ಸ್ವಗ್ರಾಮಕ್ಕೆ ಆಗಮಿಸಿದಾಗ ಗ್ರಾಮದ ಗುರು ಹಿರಿಯರು, ಯುವಕರು, ಸ್ತ್ರೀ ಸಂಘದವರು ಆರತಿ ಎತ್ತಿ ಸ್ವಾಗತ ಮಾಡಿ ಊರಿನ ತುಂಬ ಮೆರವಣಿಗೆ ಮಾಡುವ ಮುಖಾಂತರ ಗೌರವ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು