News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಆಕಸ್ಮಿಕ ಬೆಂಕಿ: ಎರಡು ಬಣವೆಗಳು ಸುಟ್ಟು ಕರಕಲು

ತಾಲೂಕಿನ ಹಾರೋಬೆಳವಡಿ ಗ್ರಾಮದ ರೈತ ಸಂಗಪ್ಪ ಕಡಲೆ ಎಂಬುವವರಿಗೆ ಸೇರಿದ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗಲು ಅಂದಾಜು 70 ಸಾವಿರ ಮೌಲ್ಯದ ಮೇವು ಸುಟ್ಟ ಕರಕಲಾಗಿದೆ.
Photo Credit : NewsKarnataka

ಧಾರವಾಡ: ತಾಲೂಕಿನ ಹಾರೋಬೆಳವಡಿ ಗ್ರಾಮದ ರೈತ ಸಂಗಪ್ಪ ಕಡಲೆ ಎಂಬುವವರಿಗೆ ಸೇರಿದ ಎರಡು ಬಣವೆಗಳಿಗೆ ಆಕಸ್ಮಿಕ ಬೆಂಕಿ ತಗಲು ಅಂದಾಜು 70 ಸಾವಿರ ಮೌಲ್ಯದ ಮೇವು ಸುಟ್ಟ ಕರಕಲಾಗಿದೆ.

ಏಕಾಏಕಿ ಎರಡೂ ಬಣವೆಗಳಿಗೆ ಬೆಂಕಿ ತಗುಲಿದ್ದು, ವಿಷಯ ಗೊತ್ತಾದ ಕೂಡಲೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.

ಬೆಂಕಿ ನಿಯಂತ್ರಣಕ್ಕೆ ಬರದೇ ಹೋಗಿದ್ದರಿಂದ ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಸ್ಥಳಕ್ಕೆ ಬಂದ ಸವದತ್ತಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದರು.

ಆದರೂ, ರೈತ ಸಂಗಪ್ಪ ಅವರಿಗೆ ಸೇರಿದ ಮೇವು ಸುಟ್ಟು ಕರಕಲಾಗಿದ್ದು, ರೈತ ಇದೀಗ ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು