ಮಠಕ್ಕೆ ಅಪಮಾನ ಮಾಡಿದ ನಟ ಮುಖ್ಯಮಂತ್ರಿ ಚಂದ್ರು, ಕ್ಷಮೆಯಾಚಿಸುವಂತೆ ಪ್ರತಿಭಟನೆ

ಕಲಘಟಗಿ: ಪಟ್ಟಣದಲ್ಲಿಯ ಹನ್ನೆರಡು ಸಾವಿರ ಮಠದ ಲಿಂಗೈಕ್ಕೆ ವೀರ ತಪಸ್ವಿ ಶ್ರೀ ಶ್ರೀ ಮಡಿವಾಳೇಶ್ವರ ಸ್ವಾಮಿಗಳ ಕರ್ತೃ ಗದ್ದುಗೆಗೆ ಪಾದರಕ್ಷೆಯನ್ನು ಧರಿಸಿ ಅಪಮಾನ ಮಾಡಿರುವ ಹಿನ್ನೆಲೆ ಆಪ್ ಪಕ್ಷದ ಪ್ರಚಾರ ಸಮೀತಿಯ ಅಧ್ಯಕ್ಷರು ಹಾಗೂ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರು ಪಟ್ಟಕ್ಕೆ ಆಗಮಿಸಿ ಹನ್ನೆರಡು ಸಾವಿರ ಮಠದಲ್ಲಿ ಆಯೋಜನೆ ಮಾಡಿದ ಎಎಪಿ ಪಕ್ಷದ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಗುರುಗಳು ಕರ್ತೃಗದ್ದುಗೆಯ ಬಳಿ ಪಾದರಕ್ಷೆ ಧರಿಸಿ ಕಾರ್ಯಕ್ರಮ ಉದ್ಘಾಟಿಸಿ ಶ್ರೀ ಮಠಕ್ಕೆ ಅಪಮಾನ ಮಾಡಿದ್ದಾರೆ.

ಇದರಿಂದ ಹನ್ನೆರಡು ಸಾವಿರ ಮಠದ ಟ್ರಸ್ಟ ಕಮೀಟಿ ಹಾಗೂ ತಾಲೂಕಿನ ಸರ್ವಧರ್ಮದರು ನಟ ಮುಖ್ಯಮಂತ್ರಿ ಚಂದ್ರು ಅವರ ಮೇಲೆ ಆಕ್ರೋಶಗೊಂಡು ಅಪಮಾನ ಮಾಡಿದ ನಟರು ಕಲಘಟಗಿ ಗೆ 48 ಘಂಟೆಯ ವಳಗೆ ಆಗಮಿಸಿ ಶ್ರೀ ರೇವಣಸಿದ್ದ ಶಿವಾಚಾರ್ಯ ಹಾಗೂ ಕಲಘಟಗಿ ಜನರ ಮುಂದೆ ಬಂದು ಬಹಿರಂಗ ಕ್ಷಮೆ ಯಾಚಿಸಬೇಕು.

ಒಂದು ವೇಳೆ ಕ್ಷಮೆ ಕೊರೆದಿದ್ದರೆ 48 ಘಂಟೆ ನಂತರ ಕಾರವಾರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಉಗ್ರ ಪ್ರತಿಭಟನೆ ಮಾಡುವುದಾಗಿ ಇಂದು ತಹಸೀಲ್ದಾ‌ ರವರಿಗೆ ಮನವಿ ಸಲ್ಲಿಸಿದರು. ಒಂದು ವೇಳೆ ಕ್ಷಮೆ ಕೊರೆದಿದ್ದರೆ 48 ಘಂಟೆ ನಂತರ ಕಾರವಾರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಉಗ್ರ ಪ್ರತಿಭಟನೆ ಮಾಡುವುದಾಗಿ ಇಂದು ತಹಸೀಲ್ದಾ‌ ರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸದಾನಂದ ಚಿಂತಾಮಣಿ, ಬಸವರಾಜ ಕರಡಿಕೋಪ್ಪ, ನಿಂಗಪ್ಪ ಸುತಗಟ್ಟಿ, ಸುನಿಲ ಗಬ್ಬರ, ಬ್ರಹ್ಮಕುಮಾರ ಅಳಗವಾಡಿ, ಪರಶುರಾಮ ಹೂಲಿಹೋಂಡ ಮುಂತಾದವರು ಉಪಸ್ಥಿತರಿದ್ದರು.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

22 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

35 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

60 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago