News Karnataka Kannada
Monday, May 13 2024
ಹುಬ್ಬಳ್ಳಿ-ಧಾರವಾಡ

ಪ್ರಹ್ಲಾದ ಜೋಶಿ ನಿವಾಸಕ್ಕೆ ಇಂದು ಸಚಿವ ಅರ್ಜುನರಾಮ್ ಮೇಘವಾಲ್ ಭೇಟಿ

ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ಹಂಚಿಕೊಂಡರು.
Photo Credit : NewsKarnataka

ಹುಬ್ಬಳ್ಳಿ : ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ ಸಚಿವ ಅರ್ಜುನರಾಮ್ ಮೇಘವಾಲ್ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ಕುಶಲೋಪರಿ ಹಂಚಿಕೊಂಡರು. ತಮ್ಮ ನಿವಾಸಕ್ಕೆ ಆಗಮಿಸಿದ ನ್ಯಾಯ ಖಾತೆ ಸಚಿವರನ್ನು ಪ್ರಹ್ಲಾದ ಜೋಶಿ ಆದರದಿಂದ ಬರಮಾಡಿಕೊಂಡರು.

ಪರಸ್ಪರ ಸಂತಸ ವ್ಯಕ್ತಪಡಿಸಿದ ಉಭಯ ಸಚಿವರು ಕೆಲ ಸಮಯ ಪ್ರಸ್ತುತ ಸನ್ನಿವೇಶದ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಉಂಟಾದ ಘಟನೆಗಳ ಬಗ್ಗೆ ಪ್ರಸ್ತಾಪಿಸಿದರು.

ಚುನಾವಣಾ ಸಿದ್ಧತೆ, ಪ್ರಚಾರ, ಜನರ ಅಭಿಮತ, ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರು ನಡೆಸಿದ ಪ್ರಚಾರ ಸಭೆಗಳಲ್ಲಿ ಕಂಡುಬಂದ ಜನ ಬೆಂಬಲ ಕುರಿತು ಪರಸ್ಪರ ಅಭಿಪ್ರಾಯ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾಜಿ ಸಚಿವ, ಉದ್ಯಮಿ ಮುರುಗೇಶ ನಿರಾಣಿ ಜತೆಗಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು