News Karnataka Kannada
Friday, May 17 2024
ಹುಬ್ಬಳ್ಳಿ-ಧಾರವಾಡ

ರಾಜಕೀಯದಲ್ಲಿ ಅರವಿಂದ್ ಬೆಲ್ಲದ ಅಂಬೆಗಾಲು ಇಟ್ಟು ನಡೆಯುತ್ತಿದ್ದಾರೆ: ಲಕ್ಷ್ಮಣ್ ಸವದಿ

Arvind Is Walking In Politics With The Feet Of A Jaggery: Laxman Savadi
Photo Credit : News Kannada

ಅಣ್ಣಿಗೇರಿ: ಉಡುಪಿಯ ಕಾಲೇಜಿನಲ್ಲಿ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಹಿಂದೂ ಯುವತಿಯ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶಾಸಕ ಅರವಿಂದ್ ಬೆಲ್ಲದ ಅವರು ಮಾಧ್ಯಮ ಜೊತೆ ಮಾತನಾಡಿದ ಸಂದರ್ಭದಲ್ಲಿ ಮತಕ್ಕಾಗಿ ಓಲೈಕೆಯ ರಾಜಕಾರಣ ಮಾಡುತ್ತಿದೆ ಎಂದು ಮಾಧ್ಯಮದ ಜೊತೆ ಮಾತನಾಡಿದರು.

ಈ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಮಾಧ್ಯಮದವರಿಗೆ ಪ್ರಶ್ನೆಗೆ ಉತ್ತರಿಸಿ , ಶಾಸಕ ಅರವಿಂದ ಬೆಲ್ಲದ ಅವರು ರಾಜಕೀಯದಲ್ಲಿ ಈಗ ತಾನೇ ಅಂಬೆಗಾಲು ಇಟ್ಟು ನಡೆಯುತ್ತಿದ್ದಾರೆ. ಅವರು ನಡೆಯಲಿಕ್ಕೆ ಪ್ರಾರಂಭವಾದ ಮೇಲೆ ಇಂಥ ಹೇಳಿಕೆಗಳನ್ನು ನೀಡಲಿ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು