ಹುಬ್ಬಳ್ಳಿ: ನಗರದ ಬಸವಕೇಂದ್ರ ಶಾಲೆ ಬೋಧಕ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಮಕ್ಕಳನ್ನು ಮನೆಗೆ ಬರುವ ಅತಿಥಿಗಳಿಗೆ ಶುಭ ಕೋರಿ ಸ್ವಾಗತಿಸುವ ರೀತಿಯಲ್ಲಿ ಶಾಲೆಯ ಸಿಬ್ಬಂದಿ ಮಕ್ಕಳಿಗೆ ಪುಷ್ಪಗುಚ್ಛವನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಶೈಕ್ಷಣಿಕ ವರ್ಷಕ್ಕೆ ಬರಮಾಡಿಕೊಂಡರು.
ಇನ್ನೂ ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಾತ್ರವಲ್ಲದೆ ಧಾರವಾಡ ಜಿಲ್ಲೆಯ ಬಹುತೇಕ ಶಾಲೆಯಲ್ಲಿ ಮಕ್ಕಳನ್ನು ಶೈಕ್ಷಣಿಕ ವರ್ಷದ ಆರಂಭದ ದಿನವಾದ ಇಂದು ಆತ್ಮೀಯವಾಗಿ ಸ್ವಾಗತಿಸಿದೆ. ಸುಮಾರು ಎರಡು ತಿಂಗಳ ಕಾಲ ಮನೆಯ ಅಂಗಳದಲ್ಲಿ ಆಡಿದ ಮಕ್ಕಳು ಈಗ ಮತ್ತೇ ಶಾಲೆಯತ್ತ ಮುಖ ಮಾಡಿರುವುದು ನಿಜಕ್ಕೂ ವಿಶೇಷವಾಗಿದೆ.
ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ…
ಬೆಳಿಗ್ಗೆ ಎದ್ದ ಬಳಿಕ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಹಣ್ಣಿನ ರಸಗಳನ್ನು ಸೇವಿಸಿದರೆ ಇದರಿಂದ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಥಟ್ಟನೇ ಏರುವುದು,…
ಆರೋಗ್ಯ ಮಧ್ಯಮವಾಗಿರಲಿದೆ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಆಮಂತ್ರಣ ಸಿಗುವ ಸಾಧ್ಯತೆ ಇದೆ.…
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಇಂದು (ಮೇ 7) ನಡೆಯಲಿದೆ. ಕರ್ನಾಟದಲ್ಲಿ ಎರಡನೇ ಅಥವಾ ಕೊನೆಯ ಹಂತದ ಮತದಾನವೂ…
ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…
ಹಾಸನ ವಿಡಿಯೋ ಪೆನ್ಡ್ರೈವ್ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…