ಧಾರವಾಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಮಹಾಶಿವರಾತ್ರಿ ದಿನವಾದ ಇಂದಿನಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ ಪ್ರಾರಂಭಿಸಿತು.
ಈ ಬಸ್ ಪ್ರತಿದಿನ ಬೆಳಗ್ಗೆ 7: 15ಕ್ಕೆ ಧಾರವಾಡದಿಂದ ಹೊರಟು ಮಧ್ಯಾಹ್ನ 12: 30ಕ್ಕೆ ಉಜ್ಜಯಿನಿ ತಲುಪಲಿದೆ.ಧಾರವಾಡ ಸಂಘ, ಸಂಸ್ಥೆಗಳ, ಭಕ್ತರ ಬಹುದಿನಗಳ ಬೇಡಿಕೆಗೆ ಅನುಸಾರವಾಗಿ ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ಅವರು ಬಸ್ ಗೆ ಚಾಲನೆ ನೀಡಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…