ಹುಬ್ಬಳ್ಳಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾಯಿಪಲ್ಲೆ ವ್ಯಾಪಾರಸ್ಥರೊಂದಿಗೆ ಪ್ರಚಾರ ಸಭೆ ನಡೆಸಿ, ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮಹೇಶ ಟೆಂಗಿನಕಾಯಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಮಲ್ಲಿಕಾರ್ಜುನ ಗುಂಡೂರ, ರಾಜಣ್ಣ ಕೊರವಿ, ಚನ್ನು ಹೊಸಮನಿ, ಪೂರ್ವ ಕ್ಷೇತ್ರದ ಅಭ್ಯರ್ಥಿಗಳಾದ ಡಾ. ಕ್ರಾಂತಿ ಕಿರಣ, ಪ್ರಮುಖರಾದ ಚಂದ್ರಶೇಖರ ಗೋಕಾಕ, ಅಷ್ಟಾಕ್ ಬಿಜಾಪುರಿ, ಸಂಶುದ್ದೀನ್ ಧಾರವಾಡ, ದಾವಲಸಾಬ್ ಧಾರವಾಡ, ಬಸವರಾಜ ಯಕಲಾಸಪೂರ, ಮೌಲಾಸಾಬ್ ಮುಲ್ಲಾ ಹಾಗೂ ಇತರರು ಉಪಸ್ಥಿತರಿದ್ದರು.
ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೇಲೆ ಎಲ್ಲರ ಕಣ್ಣಿದೆ. ಆದರೆ, ಸಿಎಸ್ಕೆ ಆಡಿರುವ 11 ಪಂದ್ಯಗಳಲ್ಲಿ…
ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಭಿಯಾನ…
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಮೆಟ್ರೋಪಾಲಿಟನ್ ಟ್ರಾನ್ಸ್ಪೋರ್ಟ್ ಕಾರ್ಪೋರೇಶನ್ ಲಿಮಿಟೆಡ್ ಬಸ್ ಕಂಡಕ್ಟರ್ಗಳಿಗೆ 8 ಸಾವಿರ ಲೋಹದ ವಿಸಿಲ್ಗಳನ್ನು ಕಂಡಕ್ಟರ್ಗಳಿಗೆ…
ಖ್ಯಾತ ಸಿನಿಮಾ ನಟಿ ಕನಕಲತಾ ಇಂದು ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅವರು ಬಹಳ ದಿನಗಳಿಂದ ನಿದ್ದೆ ಮಾಡಲಾಗದ…
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎರಡನೇ ಹಂತದ ಮತದಾನದ ಭಾಗವಾಗಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನಿಂದ ವೋಟಿಂಗ್ ನಡೆಯುತ್ತಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.