ಹುಬ್ಬಳ್ಳಿ: ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಶಿವರಾತ್ರಿ ಸಂಭ್ರಮ ಮೂಡಿದ್ದು, ಸಚಿವ ಪ್ರಲ್ಹಾದ್ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಘದಿಂದ ರಾಮಮಂದಿರ ಮಾದರಿಯಲ್ಲಿ ಶಿವಲಿಂಗನ ನಿರ್ಮಿಸಿದ ದೇಗುಲದಲ್ಲಿ ನೋಡಲು ಭಕ್ತರು ಬರುತ್ತಿದ್ದಾರೆ.
ಇಲ್ಲಿಯ ದೇಶಪಾಂಡೆ ನಗರದ ಜಿಮಖಾನಾ ಮೈದಾನದಲ್ಲಿ ಸಾರ್ವಜನಿಕರು ಶಿವಲಿಂಗ ದರ್ಶನ ಮಾಡುತ್ತಿದ್ದಾರೆ. ಕೇಂದ್ರ ರಾಮಮಂದಿರ ಮಾದರಿಯಲ್ಲಿ ದೇಗುಲ ನಿರ್ಮಿಸಿ, ದೇಗುಲದಲ್ಲಿ ಬಾಲರಾಮನ ಪ್ರತಿಷ್ಠಾಪನೆ ನೋಡಲು ಸಾಲುಗಟ್ಟಿ ನಿಂತು ಶಿವಲಿಂಗನ ದರ್ಶನ ಮಾಡುತ್ತಿದ್ದಾರೆ.
ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…