News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಗೆಲುವಿನ ಪಣತೊಟ್ಟ ಅಮೃತ ದೇಸಾಯಿ

Amrita Desai is determined to win
Photo Credit : News Kannada

ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ವಾರ್ಡ್ ನಂ 02 ರಲ್ಲಿ ಬರುವ ರಾಜನಗರ, ಹಾಸ್ಮಿನಗರ, ಬಸವಕಲ್ಯಾಣ ಹಾಗೂ ಎತ್ತಿನಗುಡ್ಡದ ನಗರಗಳಿಗೆ ಶಾಸಕ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ಅಮೃತ ದೇಸಾಯಿ ಅವರು ಭೇಟಿ ನೀಡಿ ಅಲ್ಲಿನ ಗ್ರಾಮಸ್ಥರನ್ನು ಭೇಟಿ ಮಾಡಿದರು.

ಬಿಜೆಪಿ ಹಿಂದುತ್ವ, ರಾಷ್ಟ್ರೀಯತೆ ಹಾಗೂ ಅಭಿವೃದ್ಧಿ ಪರ ಪಕ್ಷವಾಗಿದ್ದು ಕಳೆದ ಐದು ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷದಿಂದ ಧಾರವಾಡ ಕ್ಷೇತ್ರದ ಅಭಿವೃದ್ಧಿಗೆಂದು ನಡೆಸಿದ ಯೋಜನೆಗಳ ಬಗ್ಗೆ ಅಲ್ಲಿ ನೆರೆದ ಸಾರ್ವಜನಿಕರಿಗೆ ತಿಳಿಸಿ, 2023 ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನನ್ನನ್ನು ಗೆಲ್ಲಿಸಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಿ, ಅಭಿವೃದ್ಧಿಯು ದೇಶಕ್ಕಾಗಿ ಬಿಜೆಪಿ ಪಕ್ಷಕ್ಕೆ ಮತ ಹಾಕಿ ಎನ್ನುವ ಮೂಲಕ ಮತಯಾಚಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು