ಧಾರವಾಡ: ಬೆಲ್ಲದ ಅವರಿಗೆ ವಿಶೇಷ ಉಡುಗೊರೆ, ಕೃತಜ್ಞತೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ಧಾರವಾಡ: ಹುಬ್ಬಳ್ಳಿ, ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಅವರಿಗೆ ಸಮಗಾರ ಸಮಾಜದ ಮುಖಂಡರೊಬ್ಬರು ಬೆಲ್ಲದ ಮೇಲಿನ ಅಭಿಮಾನಕ್ಕಾಗಿ ಪಾದರಕ್ಷೆಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

ಅಭಿಮಾನಿ ಕೊಟ್ಟ ಈ ಪಾದರಕ್ಷೆಗಳನ್ನು ಬೆಲ್ಲದ ಅವರು ತಮ್ಮ ತಲೆಯ ಮೇಲಿಟ್ಟುಕೊಂಡು ಅಭಿಮಾನಿಗೆ ವಿಶೇಷವಾದ ಧನ್ಯವಾದ ಹೇಳಿದ್ದಾರೆ.12ನೇ ಶತಮಾನದಲ್ಲಿ ಹರಳಯ್ಯನವರು ಮಾಡಿಕೊಟ್ಟ ಚಪ್ಪಲಿಯನ್ನು ಬಸವಣ್ಣನವರು ತಮ್ಮ ತಲೆಯ ಮೇಲೆ ಇಟ್ಟುಕೊಂಡಿದ್ದರು ಎನ್ನುತ್ತಲೇ ಬೆಲ್ಲದ ಕೂಡ ಆ ಚಪ್ಪಲಿಯನ್ನು ತಮ್ಮ ತಲೆಯ ಮೇಲಿಟ್ಟುಕೊಂಡು ಸಮಗಾರ ಸಮಾಜದ ಮುಖಂಡರಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸಿದ್ದಾರೆ.

Ashika S

Recent Posts

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 4.40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಅಕ್ರಮವಾಗಿ ಸಾರಾಯಿ ಸಾಗಿಸುತ್ತಿದ್ದ ವೇಳೆ ಅಬಕಾರಿ ಇಲಾಖೆಯಿಂದ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮತದಾರರಿಗೆ ಹಂಚಲು ತಂದಿದ್ದ 4.40 ಲಕ್ಷ ರೂಪಾಯಿ…

12 mins ago

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಪಲ್ಟಿ: ಇಬ್ಬರು ವೃದ್ಧರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಇಂಡಿಕಾ ಕಾರು ಚರಂಡಿಗೆ ಪಲ್ಟಿಯಾಗಿ, ಡಿಕ್ಕಿ ರಭಸಕ್ಕೆ ಕಾರು ಛಿದ್ರವಾಗಿದ್ದು, ಕಾರಿನಲ್ಲಿದ್ದ ಇಬ್ಬರು ವೃದ್ಧರು ಸ್ಥಳದಲ್ಲೇ…

25 mins ago

ಆರ್​ಸಿಬಿ ಮುಂದಿದೆ ಬಿಗ್ ಟಾರ್ಗೆಟ್; ಫ್ಯಾನ್ಸ್ ನಿಂದ ಕ್ಯಾಲ್ಕುಲೇಟರ್​ ಹಿಡಿದು ಲೆಕ್ಕಾಚಾರ

ಸೋತು ಸುಣ್ಣವಾಗಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಕ್ಯಾಂಪ್​ ಇದೀಗ ಫುಲ್​ ಜೋಶ್​ನಲ್ಲಿದೆ. ಹ್ಯಾಟ್ರಿಕ್​ ಗೆಲುವಿನಿಂದ ತಂಡದಲ್ಲಿ ಹೊಸ ಹುರುಪು ಬಂದಿದೆ.…

26 mins ago

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಬಿದ್ದ ಚೆಂಡು : ಬಾಲಕ ಸಾವು

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪುಣೆಯಲ್ಲಿ…

27 mins ago

ಮತದಾನಕ್ಕೂ ಮುನ್ನ ದಿನವೇ ಅಹಮದಾಬಾದ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ

ಗುಜರಾತ್‌ನಲ್ಲಿ ನಾಳೆ ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಅದಕ್ಕೂ ಮುನ್ನ ಅಹಮದಾಬಾದ್‌ನ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದಿ.

38 mins ago

ಕಚ್ಚಾ ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ…

39 mins ago