ಧಾರವಾಡ: ವಿನಯ ಕುಲಕರ್ಣಿ ಗೆಲುವು, ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಧಾರವಾಡ: ರಾಜ್ಯ ರಾಜಕಾರಣದಲ್ಲಿ ಹೈ ವೋಲ್ವೇಜ್ ಕಣವಾಗಿದ್ದ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ 18135 ಮತಗಳಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಸಂಭ್ರಮ ಮನೆ ಮಾಡಿದೆ.

ಧಾರವಾಡದ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ವಿನಯ ಕುಲಕರ್ಣಿ ಗೆಲುವು ಸಾಧಿಸಿದ ಬೆನ್ನಲ್ಲೇ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬಣ್ಣ ಎರಚುವ ಮೂಲಕ ವಿಕೆ ಬಾಸ್ ವಿಕೆ ಬಾಸ್ ಎಂದು ಘೋಷಣೆ ಕೂಗಿ ಅಭಿಮಾನ ವ್ಯಕ್ತಪಡಿಸಿದರು. ಇನ್ನೂ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಸಂಭ್ರಮ ಮನೆ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

Ashika S

Recent Posts

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

19 mins ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

36 mins ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

1 hour ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

2 hours ago

ಮತ್ತೊಂದು ಲವ್ ಜಿಹಾದ್ ಪ್ರಕರಣ: ಬಾಲಕಿಯನ್ನು ಪುಸಲಾಯಿಸಿ ಕರೆತಂದ ಯುವಕ

ಹುಬ್ಬಳ್ಳಿಯಲ್ಲಿ  ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಫುಸಲಾಯಿಸಿ ಬಾಗಲಕೋಟೆ ಜಿಲ್ಲೆಯಿಂದ ಹುಬ್ಬಳ್ಳಿಗೆ ಕರೆದುಕೊಂಡ ಬಂದಿದ್ದಾನೆ.

2 hours ago

ವಕೀಲರ ಸಂಘದ ಅಧ್ಯಕ್ಷರಾಗಿ ಶಿವಶರಣಪ್ಪ ಪಾಟೀಲ ಆಯ್ಕೆ

2024-25ನೇ ಸಾಲಿಗೆ ನಡೆದ ಜಿಲ್ಲಾ ವಕೀಲರ ಸಂಘದ ಚುನಾವಣೆಯಲ್ಲಿ ಶಿವಶರಣಪ್ಪ ಪಾಟೀಲ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

2 hours ago