News Karnataka Kannada
Monday, April 29 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಜಯತೀರ್ಥ ವೃಂದಾವನದ ಬಗ್ಗೆ ಅಪಪ್ರಚಾರ, ಭಕ್ತವೃಂದದಿಂದ ಪ್ರತಿಭಟನೆ

Devotees protest against jayatheertha vrindavana
Photo Credit : News Kannada

ಧಾರವಾಡ: ನವವೃಂದಾವನದಲ್ಲಿರುವ ಉತ್ತರಾಧಿಮಠದ ರಘುವರ್ಯತೀರ್ಥ ಮೂಲ ವೃಂದಾವನವನ್ನೇ ಜಯತೀರ್ಥರ ವೃಂದಾವನ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ಕೂಡಲೇ ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಜಯತೀರ್ಥ ಭಕ್ತವೃಂದದಿಂದ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು.

ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಭಕ್ತರು, ಅಲ್ಲಿನ ಆರಾಧನೆ ಹಾಗೂ ಪೂಜೆಗಳನ್ನು ತಡೆಯಬೇಕು. ಅಲ್ಲಿ ಇತಿಹಾಸ ತಿರುಚುವ ಕಾರ್ಯ ಆಗುತ್ತಿದೆ. ಜಯತೀರ್ಥ ಭಕ್ತರ ಭಾವನೆಗಳಿಗೆ ಘಾಸಿಯಾಗುತ್ತಿದೆ. ಈ ವಿಷಯದಲ್ಲಿ ಗೊಂದಲ ಸೃಷ್ಟಿಸಲು ಅನುವು ಮಾಡಿಕೊಡದಂತೆ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು