News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಧಾರವಾಡ : ಪಂಚರತ್ನ ಯಾತ್ರೆಗೆ ಗೋ ಬ್ಯಾಕ್ ಗೋ ಬ್ಯಾಕ್ ಘೋಷಣೆ

Dharwad: 'Go back go back' announced for Pancharatna Yatra
Photo Credit : News Kannada

ಧಾರವಾಡ : ಪಂಚರತ್ನ ಯಾತ್ರೆಗಾಗಿ ಧಾರವಾಡ ಜಿಲ್ಲೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಗೋಬ್ಯಾಕ್ ಘೋಷಣೆ ಹಾಕಿದ ಘಟನೆ ನಡೆದಿದೆ.

ಇಂದು ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿರುವ ಜಲಮಂಡಳಿ ನೌಕರರ ಉಪವಾಸ ಸತ್ಯಾಗ್ರಹಕ್ಕೆ ಆಗಮಿಸಿದ್ದ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಬಗ್ಗೆ ಬ್ರಾಹ್ಮಣ ಸಿಎಂ ಹೇಳಿಕೆ ನೀಡಿದ್ದ ಹಿನ್ನೆಲೆ ಕುಮಾರಸ್ವಾಮಿ ಗೋ ಬ್ಯಾಕ್ ಗೋ ಬ್ಯಾಕ್ ಎಂದು ಘೋಷಣೆ ಹಾಕಿದರು.

ಈ ವೇಳೆ ಕಾರ್ಯಕರ್ತರ ಕೈಯಲ್ಲಿ ಬಿಜೆಪಿಯ ಧಾರವಾಡ ಗ್ರಾಮೀಣ ಶಾಸಕ ಹಾಗೂ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಭಾವಚಿತ್ರ ಹಿಡಿದುಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು