ಧಾರವಾಡ: ರಾಜಸ್ಥಾನದ ಹಿಂದೂ ಟೈಲರ್ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿಂದೂ ವ್ಯಕ್ತಿ ಕೊಲೆ ರಾಕ್ಷಸ ಕೃತ್ಯವಾಗಿದೆ. ಕೊಲೆಗಡುಕರು ಹೊರಗೆ ಬರಬಾರದು, ಒಂದೇ ತಿಂಗಳಲ್ಲಿ ವಾದ ವಿವಾದ ಮಾಡಿ ಗಲ್ಲು ಶಿಕ್ಷೆ ಕೊಡಬೇಕು ಎಂದು ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಈ ಘಟನೆ ಅತ್ಯಂತ ಗಂಭೀರ ವಿಚಾರವಾಗಿದೆ. ಕಿಡಿಗೇಡಿ ಮುಸ್ಲಿಮರ ಅತಿಯಾದ ಪ್ರವೃತ್ತಿ ನಿರ್ಮಾಣ ಆಗುತ್ತಿದೆ. ಇದನ್ನು ಹಿಂದೂ ಸಮಾಜ, ಸರ್ಕಾರ, ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲದೇ ಇದನ್ನು ಹದ್ದುಬಸ್ತಿನಲ್ಲಿ ಇಟ್ಟು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ, ಇದೇ ಮಾನಸಿಕತೆ ಮುಂದುವರೆಯಲಿದೆ ಎಂದರು.
ಪ್ರಧಾನಿ ಮೋದಿ ಅವರ ಮೇಲೂ ಇದೇ ಮಾದರಿಯಲ್ಲಿ ಕೊಲೆ ಮಾಡ್ತೆವೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಲಿ ಎಂದು ಹೇಳಿದರು. ಕೊಲೆ ಮಾಡಿದವರ ಮೇಲೆ ಐಪಿಸಿ ಸೆಕ್ಷನ್ ಹಾಕದೇ ಭಯೋತ್ಪಾದಕ ಸೆಕ್ಷನ್ ಹಾಕಬೇಕು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…