News Karnataka Kannada
Sunday, April 28 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡ ವಿದ್ಯುತ್ ದರ ಖಂಡಿಸಿ ಪ್ರತಿಭಟನೆ

Protest against rising power tariff
Photo Credit : News Kannada

ಧಾರವಾಡ: ವಿದ್ಯುತ್ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವುದರಿಂದ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರವನ್ನು ದುಪ್ಪಟ್ಟು ಏರಿಕೆ ಮಾಡಿರುವುದು ಸರಿಯಲ್ಲ, ವಿದ್ಯುಚ್ಛಕ್ತಿ ದರಗಳ ಏರಿಕೆಯ ಕೆಲವು ವಿಷಯಗಳಲ್ಲಿ ಅಸ್ಪಷ್ಟತೆ, ಗೊಂದಲಗಳಿವೆ ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ವಿದ್ಯುಚ್ಛಕ್ತಿ ದರಗಳ ಏರಿಕೆಯನ್ನು ತಡೆಹಿಡಿದು ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.

ಇಂದು ವಿದ್ಯುತ್ ಅಗತ್ಯತೆಗಳಲ್ಲಿ ಒಂದಾಗಿದ್ದು ಈ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆ ಮಾಡಿ ವಾಣಿಜ್ಯೋದ್ಯಮ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು