ಧಾರವಾಡ: ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕನಾಗಿ ಆಯ್ಕೆಯಾದ ಎಮ್.ಆರ್ ಅರವಿಂದ್ ಬೆಲ್ಲದ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸನ್ಮಾನ ಮಾಡಿ ಗೌರವಿಸಿದರು.
ನಂತರ ಕ್ಷೇತ್ರದ ಅಭಿವೃದ್ಧಿ ಮಾಡುವಂತೆ ಸಲಹೆ ನೀಡಿದರು. ಅಲ್ಲದೇ ಪಶ್ಚಿಮ ಮತ ಕ್ಷೇತ್ರದಲ್ಲಿ ನಿಮ್ಮಸಹಕಾರದಿಂದ ನನ್ನ ಗೆಲವು ಆಗಿದೆ ಎಂದು ತಿಳಿಸಿದರು.ಜೋಶಿ ಸಹ ಬೆಲ್ಲದ್ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೋಟಿ ಅವರಿಗೆ ಮತ ಹಾಕಿದ್ದನ್ನು…
ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಮಹಿಳೆ ತೋಟದ ಮನೆಯಲ್ಲಿ ಸಿಕ್ಕಿಲ್ಲ, ಎಂದು ಶಾಸಕ ಸಾರಾ ಮಹೇಶ್…
ಸಾಲ ಮಾಡಿಕೊಂಡಿದ್ದ ತಂಗಿ ಹಣಕ್ಕಾಗಿ ಸ್ವಂತ ಅಕ್ಕನ ಮನೆಯಿಂದಲೇ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ,…
ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಇಂದು ಬೆಳಗ್ಗೆ ತಮ್ಮ ಸ್ವಗ್ರಾಮ ತೊರವಿಯಲ್ಲಿ ಮಗಳು ಭವಾನಿಯೊಂದಿಗೆ ಆಗಮಿಸಿ…
ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ.