ಧಾರವಾಡ: ವಿನಾಯಕ ಕುಲಕರ್ಣಿ ಉತ್ತರ ಕರ್ನಾಟಕ ಲಿಂಗಾಯತ ಪ್ರಭಾವಿ ನಾಯಕರಾಗಿದ್ದಾರೆ.ಈ ಹಿಂದೆ ಸಚಿವರಾಗಿ ವಿನಯ ಅನುಭವ ಹೊಂದಿದ್ದಾರೆ. ನೂತನ ಶಾಸಕ ವಿನಯ ಕುಲಕರ್ಣಿಯವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಮುರುಘಾಮಠದ ಮಲ್ಲಿಕಾರ್ಜುನ್ ಸ್ವಾಮಿ ಹೇಳಿದರು.
ನಗರದ ಮುರುಘಾಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಶ್ರೀ ಮಲಿಕಾರ್ಜುನ್ ಸ್ವಾಮಿಗಳು ಮಾತನಾಡಿ, ಧಾರವಾಡ ಗ್ರಾಮೀಣ ಕ್ಷೇತ್ರದ ಮತದಾರರು ಅವರಿಗೆ ಆರ್ಶೀವಾದ ಮಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಬಂದಿದೆ. ವಿನಾಯಕ ಕುಲಕರ್ಣಿಯವರಿಗೆ ಡಿಸಿಎಂ ಸ್ಥಾನ ನೀಡಬೇಕು ಅನ್ನುವುದು ನಮ್ಮ ಅಪೇಕ್ಷೆ ಎಂದರು.
ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.
ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…
ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.