ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ದಿವ್ಯಪ್ರಭು ಜಿ.ಆರ್.ಜೆ ಅವರು ಅಧಿಕಾರ ಸ್ವೀಕರಿಸಿದರು.
ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದ ಗುರುದತ್ತ ಹೆಗಡೆ ಅವರು ಬೆಂಗಳೂರಿಗೆ ವರ್ಗಾವಣೆ ಆಗಿದ್ದು, ಅವರ ಸ್ಥಳಕ್ಕೆ ಹಿರಿಯ ಐಎಎಸ್ ಅಧಿಕಾರಿ ದಿವ್ಯಪ್ರಭು ಜೆ.ಆರ್.ಜಿ ಅವರನ್ನು ನೇಮಕಗೊಳಿಸಿ, ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು.
ತಮಿಳುನಾಡು ಮೂಲದ ದಿವ್ಯಪ್ರಭು ಅವರು 2014 ನೇ ಸಾಲಿನ ಐಎಎಸ್ ಅಧಿಕಾರಿ ಆಗಿದ್ದು, ಈಗಾಗಲೇ ವಿವಿಧ ಆಡಳಿತಾತ್ಮಕ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಆರಂಭಿಸಿರುವ ಇವರು, ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತರಾಗಿ, ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…
ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…