ಹುಬ್ಬಳ್ಳಿ: ಶ್ರೀ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣವೆಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡಾ. ಶರಣಪ್ಪ ಕೊಟಗಿ ಒತ್ತಾಯಿಸಿದರು.
ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹುಬ್ಬಳ್ಳಿಯ ಗುಲಾಬಿ ವನದಲ್ಲಿದ್ದ ಶ್ರೀ ಜಗಜ್ಯೋತಿ ಬಸವಣ್ಣನವರ ಪುತ್ಥಳಿಯನ್ನು ತೆರವುಗೊಳಿಸಿದ್ದು, ಗುಲಾಬಿ ವನದಲ್ಲಿದ್ದ ಪುತ್ಥಳಿಯನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದ ಗೇಟ್ ಬಳಿ ಸ್ಥಾಪಿಸಬೇಕು, ಅಲ್ಲದೇ ಗುಲಾಬಿ ವನದಲ್ಲಿ ಅತೀ ವಿಸ್ತಾರವಾದ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಕೇಂದ್ರ ಸಚಿವರಾದ ಪ್ರಲ್ಲಾದ್ ಜೋಶಿಯವರು ನಮ್ಮ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕೆಂದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಲಾಗುವುದು ಎಂದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ