ಹುಬ್ಬಳ್ಳಿ: ಬಾಣಾವರ ಮತ್ತು ದೇವನೂರು ನಿಲ್ದಾಣಗಳ ನಡುವೆ ರೈಲ್ವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ರೈಲು ಸಂಖ್ಯೆ 16213 ಅರಸೀಕೆರೆ-ಎಸ್. ಎಸ್. ಎಸ್ ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲನ್ನು ಮೇ 19 ರಿಂದ 22, 2023 ರವರೆಗೆ ಅರಸೀಕೆರೆ ಮತ್ತು ಬೀರೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ.
ರೈಲ್ವೆ ಕಾಮಗಾರಿಗಳಾದ ದ್ವೀಪಥ ಹಾಗೂ ವಿದ್ಯುತ್ತೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಸೀಕೆರೆ – ಹುಬ್ಬಳ್ಳಿ ನಡುವೆ ಸಂಚರಿಸುತ್ತಿದ್ದ ರೈಲನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈರುತ್ಯ ರೈಲ್ವೆ ಆದೇಶಿಸಿದೆ. ಈ ಕುರಿತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್ ಮುಂದೆ ಒಪ್ಪಿಕೊಂಡಿದೆ.
ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ…
ನಿಂತಿದ್ದ ಹೋಂಡಾ ಎಲಿವೇಟ್ SUV ಬ್ರಾಂಡ್ ಹೊಸ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಘಟನೆ ಲಾವೆಲ್ಲೇ ರೋಡ್ನಲ್ಲಿ ನಡೆದಿದೆ.
ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರು ತನ್ನ ವಿಚಿತ್ರ ನಿರ್ಧಾರಗಳಿಂದಲೇ ಸುದ್ದಿಯಾದವರು.ಸದ್ಯ ಇವರ ಮೇಲೆ ಯೆನ್ಮಿ ಪಾರ್ಕ್…
ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ…
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್…